News

ಶಕ್ತಿಶಾಲಿ ನರಸಿಂಹ ದೇವರನ್ನು ನೆನೆಯುತ್ತಾ ಈ ವಾರದ ನಿಖರವಾದ ವಾರಭವಿಷ್ಯ ಹೇಗಿದೆ ನೋಡಿ,ಈ 3 ರಾಶಿಗೆ ಮುಟ್ಟಿದ್ದೆಲ್ಲಾ ಚಿನ್ನ.

ಓಂ ಶ್ರೀ ಸರ್ವದೇವಿ ಶ್ರೀಚಕ್ರ ಜ್ಯೋತಿಷ್ಯ ಕೇಂದ್ರ.
ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಸತ್ಯನಾಥ್ ಶಾಸ್ತ್ರಿಜಿ.9945305451 ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಮೇಷ:ಈ ವಾರ ನಿಮಗೆ ಮನೆ ವಾತಾವರಣದಲ್ಲಿ ಅಶಾಂತಿ, ಮನಸ್ಸಿನಲ್ಲಿ ನಾನಾ ಅಲೋಚನೆ, ಮಾನಸಿಕ ವ್ಯಥೆ, ಮುಂಗೋಪ ಹೆಚ್ಚಾಗುವುದು, ಕೆಲಸ ಕಾರ್ಯಗಳಲ್ಲಿ ವಿಳಂಬ, ಆತುರ ನಿರ್ಧಾರದಿಂದ ಸಂಕಷ್ಟ, ಯೋಚಿಸಿ ಕೆಲಸದಲ್ಲಿ ಮುನ್ನಡೆಯುವುದು ಉತ್ತಮ ಆದ್ದರಿಂದ ತಾಳ್ಮೆ ಅಗತ್ಯ.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ವೃಷಭ:ಈ ವಾರ ನಿಮಗೆ ಹಣ ಬಂದರೂ ಉಳಿಯುವುದಿಲ್ಲ, ಅಧಿಕವಾದ ಖರ್ಚು, ಆತ್ಮೀಯರಲ್ಲಿ ವೈಮನಸ್ಸು, ಅನ್ಯರೊಂದಿಗೆ ವಾದ-ವಿವಾದ, ಕುಟುಂಬದಲ್ಲಿ ಕಲಹ ಮಾಡುವ ಸಾಧ್ಯತೆ, ನೀವಾಡುವ ಮಾತಿನ ಮೇಲೆ ಹಿಡಿತ ಅಗತ್ಯ, ಕಷ್ಟಗಳು ಬಂದರೂ ಎದುರಿಸುವಿರಿ.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಮಿಥುನ:ಈ ವಾರ ನಿಮಗೆ ಉನ್ನತ ವಿದ್ಯಾಭ್ಯಾಸದ ಯೋಗ, ಮಕ್ಕಳಿಗೆ ಓದಿನಲ್ಲಿ ಅಧಿಕವಾದ ಆಸಕ್ತಿ, ಸ್ನೇಹಿತರಿಂದ ಖರ್ಚು ನಷ್ಟ ಅನುಭವಿಸುವಿರಿ, ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಸಾಧಿಸುವಿರಿ, ಇಷ್ಟಾರ್ಥಗಳು ಸಿದ್ಧಿಯಾಗುವುದು ಸಂತಸದಿಂದಿರಿ. ಅಪಘಾತವಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆಯಾಗಿರಬೇಕು.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಕಟಕ:ಈ ವಾರ ಅಧಿಕವಾದ ಶೀತ ಬಾಧೆ, ಆರೋಗ್ಯಕ್ಕಾಗಿ ಹಣವ್ಯಯ, ಷೇರು ವ್ಯವಹಾರಗಳಲ್ಲಿ ನಷ್ಟ, ಹಣಕಾಸು ವಿಚಾರವಾಗಿ ಎಚ್ಚರ, ಈ ವಾರ ಬಂಡವಾಳ ಹೂಡಿಕೆ ಬೇಡ,ಎಷ್ಟೇ ಐಶ್ವರ್ಯವಿದ್ದರೂ ನೆಮ್ಮದಿಗೆ ಭಂಗ, ಮನಸ್ಸಿನಲ್ಲಿ ಆತಂಕ-ನೋವು ಬಾಧಿಸುವುದು ಎಚ್ಚರ.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಸಿಂಹ:ಈ ವಾರ ನಿಮಗೆ ಹಣಕಾಸು ಸಮಸ್ಯೆ ಇದ್ರೂ ನೆಮ್ಮದಿ ಬಯಸುವಿರಿ, ಇಷ್ಟಾರ್ಥ ಸಿದ್ಧಿಗಾಗಿ ಅಧಿಕವಾದ ತಿರುಗಾಟ, ಮನಸ್ಸಿನಲ್ಲಿ ಅಲ್ಪ ಆತಂಕ-ಗೊಂದಲ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಅನಗತ್ಯ ಅಧಿಕವಾದ ಖರ್ಚು ಮಾಡುವಿರಿ, ಕುಟುಂಬದಲ್ಲಿ ಅಧಿಕವಾದ ಕೋಪ, ವಾದ-ವಿವಾದಗಳಿಂದ ದೂರ ಉಳಿಯುವುದು ಉತ್ತಮ ಈ ವಾರ ಶುಭ ಸುದ್ದಿ ಕೇಳುವಿರಿ‌.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಕನ್ಯಾ;ಈ ವಾರ ದಾಯಾದಿಗಳೊಂದಿಗೆ ವೈಮನಸ್ಸು, ಬಂಧುಗಳಿಂದ ನಿಂದನೆ-ಅವಮಾನ, ವ್ಯವಹಾರದಲ್ಲಿ ನಿಧಾನಗತಿ, ವ್ಯಾಪಾರದಲ್ಲಿ ನಷ್ಟವಾಗುವ ಸಾಧ್ಯತೆ, ಹಣಕಾಸು ವಿಚಾರದಲ್ಲಿ ತಗಾದೆ, ತಪ್ಪು ಮಾಡಿ ದಂಡ ಕಟ್ಟುವ ಪ್ರಸಂಗ, ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಲಾಭ ಆಗಲಿದೆ.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ತುಲಾ: ಹಣಕಾಸು ವಿಚಾರದಲ್ಲಿ ಯೋಚನೆ, ವ್ಯವಹಾರ ಆರಂಭಕ್ಕೆ ಯೋಜನೆ ರೂಪಿಸುವಿರಿ, ಮಾನಸಿಕವಾಗಿ ವೇದನೆ ಪಡುವಿರಿ, ಮನಸ್ಸಿನಲ್ಲಿ ಭಯ-ಆತಂಕ, ಮನೆಯಲ್ಲಿ ಗೊಂದಲಮಯ ವಾತಾವರಣ, ಅತಿಯಾದ ದುಃಖ ಕಾಡುವುದು, ಹಿರಿಯರಿಂದ ಉತ್ತಮ ಸಲಹೆ ಲಭಿಸುವುದು.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ವೃಶ್ಚಿಕ:ಈ ವಾರ ನಾನಾ ವಿಚಾರಗಳ ಬಗ್ಗೆ ಚರ್ಚೆ, ಹಣಕಾಸು ವಿಚಾರವಾಗಿ ನಷ್ಟ ಸಾಧ್ಯತೆ, ದೇಹದಲ್ಲಿ ಆಲಸ್ಯ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಸ್ನೇಹಿತರೊಂದಗೆ ಕಲಹ-ವಾಗ್ವಾದ, ಶತ್ರುತ್ವ ಹೆಚ್ಚಾಗುವುದು, ಷೇರು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಧನಸ್ಸು;ಈ ವಾರ ನಿಮಗೆ ಯತ್ನ ಕಾರ್ಯದಲ್ಲಿ ಯಶಸ್ಸು ಗಳಿಸುವಿರಿ, ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸುವುದು, ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಹಣಕಾಸು-ಆಹಾರ ದಾನ ಸಾಧ್ಯತೆ,
ಅಪರಿಚಿತ ಅಪರೂಪದ ವ್ಯಕ್ತಿಯನ್ನು ಭೇಟಿಯಾಗುವಿರಿ, ನೆಮ್ಮದಿ ಜೀವನಕ್ಕೆ ಮನಸ್ಸು ಹಾತೊರೆಯುವುದು.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಮಕರ:ಈ ವಾರ ನಿಮಗೆ ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದೂರ ಪ್ರಯಾಣ ಸಾಧ್ಯತೆ, ವಿದೇಶದಲ್ಲಿ ಉದ್ಯೋಗಾವಕಾಶ, ಮಾಡುತ್ತಿರುವ ಕೆಲಸದಲ್ಲಿ ಒತ್ತಡ, ಕುಟುಂಬದಲ್ಲಿ ಸಹಕಾರ, ಗೆಳೆಯರಿಂದ ಬುದ್ಧಿ ಮಾತು, ಹಿತ ಶತ್ರುಗಳ ಕಾಟ.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಕುಂಭ:ಈ ವಾರ ನಿಮಗೆ ಅನ್ಯರೊಂದಿಗೆ ದ್ವೇಷ, ಚಂಚಲವಾದ ಮನಸ್ಸು, ಶತ್ರುಗಳ ಬಾಧೆ ಹೆಚ್ಚು, ಅನ್ಯರ ಕುತಂತ್ರಕ್ಕೆ ಬಲಿಯಾಗುವಿರಿ, ನಂಬಿಕಸ್ಥರಿಂದ ಮೋಸ ಸಾಧ್ಯತೆ, ವಿದ್ಯಾರ್ಥಿಗಳಿಗೆ ಅಪಯಶಸ್ಸು, ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

ಮೀನ:ಈ ವಾರ ನಿಮಗೆ ಸೈಟ್-ವಾಹನದಿಂದ ಲಾಭ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಗುರುಗಳಿಂದ ಸೂಕ್ತ ಸಲಹೆ, ಹಿರಿಯರಿಂದ ಬುದ್ಧಿ ಮಾತು,ಆರೋಗ್ಯದಲ್ಲಿ ವ್ಯತ್ಯಾಸ, ನೆಮ್ಮದಿ ಇಲ್ಲದ ಜೀವನವಾಗುವುದು.ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9945305451.

Related Articles

Leave a Reply

Your email address will not be published. Required fields are marked *

Back to top button