News

ಶ್ರೀ ಸಿಗಂಧೂರು ಚೌಡೇಶ್ವರಿ ಅನುಗ್ರಹ ಇಂದಿನ ನಿಮ್ಮ ದಿನಭವಿಷ್ಯ ಹಾಗೂ ರಾಶಿ ಫಲ 10-03-2020

ಪಂಡಿತ್ ದ್ವಾರಕನಾಥ್ ಶಾಸ್ತ್ರೀ, ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707 Call / WhatsApp ( [email protected])

ಮೇಷ ರಾಶಿ:ತುಂಬಾ ಆನಂದವನ್ನು ತಂದುಕೊಡುವಂಥ ಒಂದು ದಿನ. ವ್ಯಾಪಾರ ನಿಮಿತ್ಯ, ವ್ಯವಹಾರ ನಿಮಿತ್ತ, ಕುಟುಂಬ ನಿಮಿತ್ತ ಚೆನ್ನಾಗಿದೆ ತೊಂದರೆ ಇಲ್ಲ.ಇಂದು ನಿಮ್ಮ ದಿನ ಚೆನ್ನಾಗಿದೆ.ಆರೋಗ್ಯದ ಸಮಸ್ಯೆ ಕೂಡ ಕಾಡಬಹುದು ಎಚ್ಚರಿಕೆ.ಎಳ್ಳೆಣ್ಣೆಯನ್ನು ತೆಗೆದುಕೊಂಡು ಪಚ್ಚೆ ಕರ್ಪೂರ ಹಾಕಿ ಜಜ್ಜಿ, ಹಸಿ ಬೆಳ್ಳುಳ್ಳಿ ಹಾಕಿ ಇಟ್ಟು ಅದನ್ನು ಮಿಶ್ರಗೊಳಿಸಿ ನಂತರ ಬೆನ್ನು ನೋವು ಇರುವಂತೆ ಜಾಗಕ್ಕೆ ಹಚ್ಚಿ ಕಡಿಮೆಯಾಗುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ವೃಷಭ ರಾಶಿ:ಪೂರ್ಣ ತುಂಟು! ಬಣ್ಣಗಳು ನಿಮ್ಮ ಮೈ ಮೇಲೆ ಬೀಳುತ್ತಿದ್ದಂತೆ, ರತಿ ಮನ್ಮಥರ ಹಬ್ಬ ಎನ್ನುವ ಹಾಗೆ ಇರುತ್ತೀರಿ.ಪರಿಪೂರ್ಣ ಸಂಗೀತ, ಸಂಗೀತ ಕಚೇರಿಗಳು ನಡೆಯುವಂಥ ಪ್ರಸಂಗ. ಇವತ್ತು ಖುಷಿಯ ದಿನ ಸಂತೋಷದಿಂದ ಒಳ್ಳೆಯದಾಗಲಿದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಮಿಥುನ ರಾಶಿ:ಇಂದು ನಿಮ್ಮ ದಿನ ಚೆನ್ನಾಗಿದೆ. ಸಂಗಾತಿಯ ವಿಚಾರದಲ್ಲಿ ಸಣ್ಣ ಭಿನ್ನಾಭಿಪ್ರಾಯ ಉಂಟು. ಆತ್ಮೀಯರ ಜೊತೆ, ಗೊತ್ತಿರುವವರ ಜೊತೆ ವ್ಯವಹಾರ ಮಾಡುತ್ತಿದ್ದರೆ ಪೆಡೆಸು ಉಂಟು ಎಚ್ಚರಿಕೆ.ಹಬ್ಬದ ಪರಿಪೂರ್ಣ ಸಂಭ್ರಮ ಇರತಕ್ಕಂಥ ಒಂದು ದಿನ. ಖುಷಿಯಿಂದಿರಿ ಯಾವ ತೊಂದರೆ ಇಲ್ಲ. ಮನೆಯವರ ಜೊತೆ ವ್ಯವಹಾರಗಳ ಜೊತೆ, ಬಣ್ಣಗಳ ಸುರಿಮಳೆ ಇವತ್ತು ನಿಮಗೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಕಟಕ ರಾಶಿ:ಅಂದುಕೊಂಡಿರುವ ಕಾರ್ಯ, ಕೆಲಸಗಳಲ್ಲಿ ವಿಶೇಷ ಪ್ರಗತಿ. ಹಿರಿಯರ ಆರೋಗ್ಯದಲ್ಲಿ ಸಣ್ಣ ಗಮನ ಕೊಡಿ.ಬಣ್ಣಗಳ ಹಬ್ಬ, ಪರಿಪೂರ್ಣ ಬಣ್ಣವನ್ನು ಆನಂದವನ್ನು ತಂದುಕೊಡುತ್ತದೆ. ವಿಶೇಷ ಹೋಳಿ ಹಬ್ಬದ ದಿನ ಸ್ವಲ್ಪ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುತ್ತೀರಿ ಶುಭವಾಗಲಿದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಸಿಂಹ ರಾಶಿ :ನಿಮಗೆ ಚೆನ್ನಾಗಿದೆ. ಹೋಳಿ ಹಬ್ಬದ ಸಂಕೇತ ಕಾಡುತ್ತಿರುತ್ತದೆ. ಹಬ್ಬದ ಒಂದು ಪರಿಪೂರ್ಣ ಸಂಭ್ರಮ ನಿಮಗಿರಲಿ ಶುಕ್ರನ ಛಾಯೆ ನಿಮ್ಮ ಮೇಲೆ ಇದೆ.ಇಂದು ನಿಮ್ಮ ದಿನ ಚೆನ್ನಾಗಿದೆ. ಹೋಳಿ ಹಬ್ಬದ ಪರಿಪೂರ್ಣ ಆನಂದ ನಿಮಗಿರಲಿ, ಹತ್ತಿರದಲ್ಲಿ ಎಲ್ಲಿಯಾದರೂ ಕೃಷ್ಣನ ದೇವಸ್ಥಾನ ಇದ್ದರೆ ಸಣ್ಣ ಅರ್ಚನೆ ಸಂಕಲ್ಪ ಮಾಡಿಕೊಳ್ಳಿ ಒಳ್ಳೆಯದಾಗಲಿದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಕನ್ಯಾ ರಾಶಿ:ಯಾಕೋ ಹೋಳಿ ಹಬ್ಬದ ಆನಂದ, ಖುಷಿ, ನೆಮ್ಮದಿ ಕೊಡುವುದಿಲ್ಲ. ಆ ರೀತಿಯ ಒಂದು ಪ್ರಭಾವ ಇರುತ್ತದೆ, ಸೂಚಿಸುತ್ತಿರುತ್ತದೆ ಎಚ್ಚರಿಕೆ. ಅಲ್ಲೊಂದು ತಲ್ಲಣ ಯಾವುದೋ ಒಂದು ವಿಚಾರದಲ್ಲಿ ಅಶುಭ ವಾರ್ತೆ ಬೇಸರ ಉಂಟು.ಹಬ್ಬವುಂಟು ಯಾಕೋ ಪೂರ್ತಿಯಾಗಿ ಖುಷಿಯನ್ನು ಆಚರಿಸಲಾರದ ಒಂದು ಪ್ರಭಾವ ಮನೆಯಲ್ಲಿ ಸ್ತ್ರೀಗೆ ಸಂಬಂಧಿಸಿದ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಕಿರಿಕಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ತುಲಾ ರಾಶಿ:ಮನೆಯಲ್ಲಿ ಶಾಂತಿ ನೆಲೆಸುವುದು. ಕಚೇರಿಯ ಕೆಲಸದಲ್ಲಿ ಮೇಲಧಿಕಾರಿಗಳು ನಿಮ್ಮ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವರು. ಹಣಕಾಸಿನ ನೆರವು ದೊರೆಯುವುದು.ಸಿನಿಮಾ ಹಂಚಿಕೆದಾರರು, ನಿರ್ಮಾಪಕರು, ಫೈನಾನ್ಸಿಯರ್‌ಗಳು ಸೂಕ್ತ ದಾಖಲಾತಿಗಳನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಯಾರೋ ಮಾಡಿದ ತಪ್ಪಿಗೆ ಮತ್ತ್ಯಾರೋ ಶಿಕ್ಷೆಯನ್ನು ಅನುಭವಿಸುವಂತೆ ಆಗುತ್ತದೆ. ವ್ಯವಹಾರ ಪಾರದರ್ಶಕವಾಗಿರಲಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ವೃಚಿಕ ರಾಶಿ:ಪಾಲುಗಾರಿಕೆ ವ್ಯವಹಾರದಲ್ಲಿ ಭಿನ್ನಾಭಿಪ್ರಾಯಗಳು ಎದುರಾಗುವವು. ಇದರಿಂದ ವ್ಯವಹಾರದಲ್ಲಿ ನಷ್ಟ ಉಂಟಾಗುವುದು. ನಿಮಗೆ ಒಪ್ಪಿಗೆ ಇಲ್ಲದಿದ್ದಲ್ಲಿ ಪಾಲುಗಾರಿಕೆ ವ್ಯವಹಾರದಿಂದ ಹೊರಬನ್ನಿ.ವಿವಿಧ ರೀತಿಯ ಕೆಲಸಗಳು ನಿಮ್ಮ ಯೋಜನಾ ಸ್ವರೂಪದಲ್ಲಿ ಸೂಕ್ತ ಎನಿಸುವವು. ಗುರು ಲಾಭ ಸ್ಥಾನದಲ್ಲಿ ಸಂಚರಿಸುವ ಮೂಲಕ ಹೇರಳ ಧನಾಗಮನವನ್ನೇ ನೀಡುವನು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಧನುಸ್ಸು ರಾಶಿ:ದಿಢೀರ್‌ ಶ್ರೀಮಂತರಾಗಬೇಕೆಂಬ ಯೋಜನೆಗಳನ್ನು ಕೈಬಿಡಿ. ಇದೇ ತೆರನಾದ ಯೋಜನೆಗಳಿಂದ ಈಗಾಗಲೇ ಸಾಕಷ್ಟು ಹಣ ಕಳೆದುಕೊಂಡಿರುವಿರಿ. ನಿಮ್ಮ ಇತಿಮಿತಿಗಳನ್ನು ಅರಿತು ನಡೆಯುವುದು ಒಳ್ಳೆಯದು. ಹಣವನ್ನು ನೀರಿನಂತೆ ಖರ್ಚು ಮಾಡದಿರಿ.ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹಳೆಯ ಆದರ್ಶಗಳು ನಿಜಜೀವನಕ್ಕೆ ಉಪಯೋಗಕ್ಕೆ ಬರುವುದಿಲ್ಲ. ಕಾಲಕ್ಕೆ ತಕ್ಕಂತೆ ಕೊಡೆ ಹಿಡಿಯಬೇಕು ಎಂಬಂತೆ ವ್ಯಾಪಾರ ವ್ಯವಹಾರದಲ್ಲಿ ಕೆಲವೊಮ್ಮೆ ಮೋಸ ಮಾಡುವ ಪ್ರಸಂಗಗಳು ಎದುರಾಗುತ್ತವೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707ಮಕರ ರಾಶಿ:ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎನ್ನುವಂತೆ ಭಗವಂತನ ಒಲುಮೆ ಆಗುವವರೆಗೂ ಸುಮ್ಮನಿರುವುದು ಒಳ್ಳೆಯದು. ನಿಮ್ಮ ಘನತೆ, ಗೌರವವನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಮಾತಿನಲ್ಲಿ ಸಣ್ಣತನ ತೋರಿ ಸಣ್ಣವರಾಗಬೇಡಿ.ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡುವಿರಿ. ನಿಮ್ಮ ವಿರೋಧಿಗಳು ಸಹ ನಿಮ್ಮ ಸ್ನೇಹ ಸಂಪಾದಿಸಲು ಹಾತೊರೆಯುವರು. ಈ ಹಿಂದೆ ದೂರವಾಗಿದ್ದ ಬಂಧುಗಳು ನಿಮ್ಮ ಸಖ್ಯ ಬೆಳೆಸಲು ಮುಂದೆ ಬರುವರು.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಕುಂಭ ರಾಶಿ:ನಿಮ್ಮ ಕುಟುಂಬದ ಹಳೆಯ ಸ್ನೇಹಿತರ ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರುವವು. ಆದರೆ ಹಣಕಾಸಿನ ವಿಚಾರವನ್ನು ತೂಗಿಸಲು ಅನ್ಯರ ಬಳಿ ಸಾಲ ಮಾಡಬೇಕಾಗುವುದು. ಮಾತಿನಲ್ಲಿ ನಯ ವಿನಯ ರೂಢಿಸಿಕೊಳ್ಳಿ.ಗುರುವಿನ ಶುಭ ದೃಷ್ಟಿಯಿದೆ. ಕೈಯಲ್ಲಿ ಯಥೇಚ್ಛವಾಗಿ ಹಣ ಹರಿದಾಡುತ್ತಿದೆ ಎಂದು ಮತ್ತೆ ಹಳೆಯ ದಾರಿ ಹಿಡಿಯಬೇಡಿ. ಉತ್ತಮ ಸ್ನೇಹಿತರ ಸಹವಾಸ ಮಾಡಿ. ಕೆಟ್ಟ ಸ್ನೇಹಿತರು ನಿಮ್ಮಲ್ಲಿರುವ ಹಣ ಖರ್ಚು ಮಾಡಲು ಚಿಂತಿಸುತ್ತಿರುವರು.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಮೀನ ರಾಶಿ:ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗಿಂತ ಕಡಿಮೆ ಲಾಭ ಬರುವುದು. ಈ ಬಗ್ಗೆ ಹೆಚ್ಚು ಚಿಂತಿಸುವುದು ಬೇಡ. ಒಂದು ಬೊಗಸೆ ಅವರೆಕಾಳನ್ನು ದಾನ ಮಾಡಿ. ಶನಿ ಮಂತ್ರ ಪಠಿಸಿ.ಸಾದಾ, ಸೀದಾ ವ್ಯಕ್ತಿಯಾಗಿರುವ ನಿಮ್ಮನ್ನು ಇತರರು ಮೋಸ ಮಾಡುವ ಇಲ್ಲವೆ ಯಾಮಾರಿಸುವ ಯೋಜನೆಯಲ್ಲಿರುವರು. ಹಾಗಾಗಿ ಎಲ್ಲರೆದುರು ನಿಮ್ಮತನ ಪ್ರದರ್ಶಿಸಬೇಡಿ. ಇದರಿಂದ ತೊಂದರೆಗಳಿಗೆ ಸಿಲುಕಿಕೊಳ್ಳುವಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9900202707

ಪ್ರತಿದಿನ ಅಪ್ಡೇಟ್ ವಿಷಗಳನ್ನು ಪಡೆಯಲು ಮರೆಯದೆ ನಮ್ಮ ಪುಟವನ್ನು ಲೈಕ್ ಮಾಡಿ ಹಾಗು ನಮ್ಮಲ್ಲಿ ತಿಳಿಯುವಂತ ಉಪಯುಕ್ತ ಮಾಹಿತಿಗಳನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಧನ್ಯವಾದಗಳು.

Related Articles

Leave a Reply

Your email address will not be published. Required fields are marked *

Back to top button